ವಾರ್ತೆ ರಾಷ್ಟ್ರಮಟ್ಟಕ್ಕೆ ಆಯ್ಕೆ By Vaarte Editor - March 27, 2017 0 483 Share Facebook Twitter Pinterest WhatsApp ವರದಿ: ಸುನೀಲ್ ಬೇಕಲ್ ಶ್ರೀ.ಧ.ಮಂ.ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದ ದೈಹಿಕ ಶಿಕ್ಷಕರಾಗಿರುವ ಸುಭಾಶ್ಚಂದ್ರ ಇವರು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸನಲ್ಲಿ 100 ಮೀ ಮತ್ತು 200 ಮೀ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿದ್ದಾರೆ.